ನವದೆಹಲಿ: ಭಾರತದ ಪ್ರಥಮ ಮಾನವರಹಿತ ದಾಳಿ ಸಾಮರ್ಥ್ಯದ ರುಸ್ತುಮ್-2 ವಿಮಾನವನ್ನು ಈ ತಿಂಗಳ ಅಂತ್ಯದಲ್ಲಿ ಚಿತ್ರದುರ್ಗ ವೈಮಾನಿಕ ಪರೀಕ್ಷಾ ವಲಯದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸಲಾಗುತ್ತದೆ.ಈ ಮಾನವರಹಿತ ವಿಮಾನವನ್ನು ವೈಮಾನಿಕ ಅಭಿವೃದ್ಧಿ ಸಂಸ್ಥೆಯ ವಿಜ್ಞಾನಿಗಳು ಚಿತ್ರದುರ್ಗ ಜಿಲ್ಲೆಯ ಕುದಾಪುರ ಬಳಿಯ ಪರೀಕ್ಷಾ ವಲಯಕ್ಕೆ ಸದ್ಯದಲ್ಲಿ
Showing posts with label national news. Show all posts
Showing posts with label national news. Show all posts
Monday, 11 July 2016
ಖಾದಿ ಸಮವಸ್ತ್ರ ಎನ್ ಟಿಪಿಸಿ ಬೇಡಿಕೆ
ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ (ಎನ್ಟಿಪಿಸಿ) ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆಗೆ ₹5.34 ಕೋಟಿ ಮೊತ್ತದ ಸಮವಸ್ತ್ರಗಳಿಗೆ ಬೇಡಿಕೆ ಸಲ್ಲಿಸಿದೆ.ತನ್ನ ಉದ್ಯೋಗಿಗಳಿಗೆ 23 ಸಾವಿರ ಖಾದಿಯ ಜಾಕೆಟ್ ಸಿದ್ಧಪಡಿಸುವಂತೆ ಎನ್ಟಿಪಿಸಿ ಬೇಡಿಕೆ ಸಲ್ಲಿಸಿದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗ ಅಧ್ಯಕ್ಷ ಕೆ.ವಿ. ಸಕ್ಸೆನಾ ತಿಳಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯಿಂದ ಇತ್ತೀಚಿಗೆ ಇಷ್ಟು ಮೊತ್ತದ ಬೇಡಿಕೆ ಬಂದಿರುವುದು ಇದೇ ಮೊದಲು.
ಭೂಒಡೆತನ: ಹೊಸ ಮಸೂದೆ
ನವದೆಹಲಿ: ಭೂಮಿ ಒಡೆತನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಸೂದೆಯನ್ನು ಸಿದ್ಧಪಡಿಸಿದೆ.ಹೊಸ ಕಾಯ್ದೆಯು, 2011ರಲ್ಲಿ ಯುಪಿಎ ಸರ್ಕಾರ ಭೂಮಿ ಒಡೆತನಕ್ಕೆ ಸಂಬಂಧಿಸಿದಂತೆ ತಂದಿರುವ ಕಾಯ್ದೆಯ ಸುಧಾರಿತ ಆವೃತ್ತಿ ಆಗಿರಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿದೆ.ಮಸೂದೆಯನ್ನು ಕಾನೂನು ಇಲಾಖೆಯ ಪರಿಶೀಲನೆಗೆ ಕಳುಹಿಸಿ, ಅಲ್ಲಿಂದ ಬಂದ ನಂತರ 18ರಂದು ಆರಂಭವಾಗಲಿರುವ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಮಂಡಿಸುವ ಬಗ್ಗೆ
ಹಸು ಕಲ್ಯಾಣಕ್ಕೆ ಸೆಸ್
ಚಂಡಿಗಡ (ಪಿಟಿಐ): ಹಸುಗಳ ಕ್ಷೇಮಾಭಿವೃದ್ಧಿಗಾಗಿ ಹರಿಯಾಣದ ಬಿಜೆಪಿ ಸರ್ಕಾರ ‘ಹಸು ಸೆಸ್’ ವಿಧಿಸಲು ಮುಂದಾಗಿದೆ.
ಪಂಜಾಬ್ನಲ್ಲಿ ಈಗಾಗಲೇ ಈ ವ್ಯವಸ್ಥೆ ಜಾರಿಯಲ್ಲಿದೆ. ಹರಿಯಾಣ ಗೋವು ಸೇವಾ ಆಯೋಗ ‘ಹಸು ಸೆಸ್’ ಕುರಿತಾದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದೆ.ಬ್ಯಾಕ್ವೆಂಟ್ ಹಾಲ್ ಬುಕ್ಕಿಂಗ್ ಮೇಲೆ ₹2100, ಮನರಂಜನೆ ತೆರಿಗೆ ಸಂಗ್ರಹದ ಮೇಲೆ ಶೇಕಡ 5ರಷ್ಟು ಮತ್ತು ಆಹಾರ ಧಾನ್ಯಗಳ ಪ್ರತಿ ಚೀಲದ ಮೇಲೆ ₹1 ಹಾಗೂ ಸರ್ಕಾರದ ನಿರ್ವಹಣೆಯಲ್ಲಿ ನಡೆಯುತ್ತಿರುವ ದೇವಸ್ಥಾನಗಳಿಂದ ಶೇಕಡ 50ರಷ್ಟು ಹಣ ಪಡೆದು ರಾಜ್ಯದಲ್ಲಿರುವ ಹಸುಗಳ ಅಭಿವೃದ್ಧಿಗೆ ಬಳಸಬಹುದು ಎಂದು ಅಯೋಗ
ಹವಾಮಾನ ವೈಪರೀತ್ಯ, 2030ರ ವೇಳೆಗೆ ಪ್ರತಿವರ್ಷ 2.5 ಲಕ್ಷ ಸಾವು
ನವದೆಹಲಿ: ಹವಾಮಾನದಲ್ಲಿನ ವೈಪರೀತ್ಯದಿಂದಾಗಿ 2030ರ ವೇಳೆಗೆ ಎರಡು ಲಕ್ಷಕ್ಕೂ ಅಧಿಕ ಜನ ಪ್ರತಿವರ್ಷ ಸಾವನ್ನಪ್ಪಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜು ಮಾಡಿದೆ.ಈ ಅವಧಿಯಲ್ಲಿ ಇಷ್ಟೊಂದು ಮಂದಿ ಸಾವನ್ನಪ್ಪಲು ಮೂಲ ಕಾರಣ ಅಪೌಷ್ಟಿಕತೆ, ಮಲೇರಿಯಾ, ಅತಿಸಾರ ಹಾಗೂ ಅತಿಯಾದ ಸೂರ್ಯನ ಶಾಖವೇ ಕಾರಣ. ಮುಂಬರುವ ವರ್ಷಗಳಲ್ಲಿ ವಿಶ್ವದದಲ್ಲಿನ ವಾತಾವರಣ ಸಂಪೂರ್ಣ ಬದಲಾವಣೆ ಕಾಣಲಿದೆ. ಇದರಿಂದಾಗಿ ಸರಿಸುಮಾರು 2.50 ಲಕ್ಷ ಜನರು
ಮತ್ತೆ ಪ್ರಕಟವಾಗಲಿದೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ
ನವದೆಹಲಿ: ಆರ್ಥಿಕ ಸಂಕಷ್ಟದಿಂದ ಎಂಟು ವರ್ಷದ ಹಿಂದೆ ಸ್ಥಗಿತಗೊಂಡಿದ್ದ ನ್ಯಾಷನಲ್ ಹೆರಾಲ್ಡ್ ಹಾಗೂ ಮತ್ತೆರಡು ಪತ್ರಿಕೆಗಳನ್ನು ಮರು ಪ್ರಕಾಶನಗೊಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಪತ್ರಿಕೆಗಳನ್ನು ರೀಲಾಂಚ್ ಮಾಡುವ ಪ್ರಕಟಣೆಯನ್ನು ಈ ವಾರ ಘೊಷಿಸಲಿದೆ. ಪಬ್ಲಿಕೇಷನ್ಸ್ನಬೋರ್ಡ್ ಆಫ್ ಡೈರೆಕ್ಟರ್ಗಳು ಈ ವಾರ ಸಭೆ ಸೇರಿ ಪತ್ರಿಕೆಯ ಹೊಸ ಸಂಪಾದಕರ ಹೆಸರನ್ನು ಸೂಚಿಸಲಿದ್ದಾರೆ ಎಂದು ಕಾಂಗ್ರೆಸ್ನ ಖಜಾಂಚಿ ಮೋತಿಲಾಲ್ ವೋರಾ ತಿಳಿಸಿದ್ದಾರೆ. 1938ರಲ್ಲಿ ಲಖನೌದಲ್ಲಿ
ಮರ್ರೆ ವಿಂಬಲ್ಡನ್ ಚಾಂಪಿಯನ್
ಲಂಡನ್: ಬ್ರಿಟನ್ ಜನರ ನಿರೀಕ್ಷೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದ ವಿಶ್ವ ನಂ.2 ಆಂಡಿ ಮರ್ರೆ ವಿಂಬಲ್ಡನ್ ಚಾಂಪಿಯನ್ ಆಗಿದ್ದಾರೆ. ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಆಂಡಿ ಮರ್ರೆ, ಮೊದಲ ಬಾರಿಗೆ ಗ್ರಾಂಡ್ ಸ್ಲಾಂ ಫೈನಲ್ಗೇರಿದ್ದ ಕೆನಡದ ಮಿಲೋಸ್ ರಾವೊನಿಕ್ರನ್ನು ನೇರ ಸೆಟ್ಗಳಲ್ಲಿ ಮಣಿಸಿದರು. ಈ ಮೂಲಕ ವೃತ್ತಿಜೀವನದ ಮೂರನೇ ಹಾಗೂ 2013ರ ಬಳಿಕ ಮೊದಲ ಬಾರಿಗೆ ಗ್ರಾಂಡ್ ಸ್ಲಾಂ ಟ್ರೋಫಿಗೆ ಮುತ್ತಿಟ್ಟರು.ಆಲ್ ಇಂಗ್ಲೆಂಡ್ ಕ್ಲಬ್ನ ಸೆಂಟರ್ ಕೋರ್ಟ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮರ್ರೆ ಗೆಲುವಿಗಾಗಿ ಹೆಚ್ಚಿನ ಶ್ರಮ ಪಡುವ ಅಗತ್ಯವೇ ಬರಲಿಲ್ಲ.
Wednesday, 6 July 2016
वित्त राज्यमंत्री अर्जुन मेघवाल बोले- मानसून सत्र में पास हो जाएगा GST बिल
वित्त राज्यमंत्री का पदभार संभालने के बाद बुधवार को अर्जुन
मेघवाल ने कहा कि लंबे समय से अटका गुड्स एंड सर्विसेज टैक्स (GST) बिल
संसद के आगामी मानसून सत्र में पास हो जाएगा. उन्होंने कहा कि अर्थव्यवस्था
ने रफ्तार पकड़ ली है. अर्थव्यवस्था के विकास के लिए जरूरी है कि इसमें
भरोसा बनाए रखा जाए.
Friday, 1 July 2016
7वां वेतन आयोग: जानें अब किसको मिलेगा कितना वेतन, कितना होगा हर साल इंक्रीमेंट
केंद्र सरकार ने सातवें वेतन आयोग की सिफारिशों को हरी झंडी दे दी है. इससे 98 लाख कर्मचारियों को फायदा होगा . इनकी सैलेरी में 23 प्रतिशत की बढ़ोतरी होगी. अब केंद्रीय कर्मियों की न्यूनतम सैलेरी भी 18 हजार होगी साथ ही एक जनवरी 2016 से बकाया का भुगतान होगा. जानिए रिपोर्टों के मुताबिक सातवें वेतन आयोग से किसको, क्या फायदा होने जा रहा है.
शेयर मार्केट के शुरुआती कारोबार में मजबूती, 186 अंकों की बढ़त के साथ खुला सेंसेक्स..
देश के शेयर बाजार के शुरुआती कारोबार में गुरुवार को मजबूती का रुख बना हुआ है. सोना, चांदी और रुपये में बढ़त देखने को मिल रही है. प्रमुख सूचकांक सेंसेक्स सुबह 9.30 बजे 224.22 अंकों की मजबूती के साथ
स्विस बैंकों में 33 फीसदी कम हुई भारतीयों की जमापूंजी
स्विट्जरलैंड की बैंकिंग प्रणाली की गोपनीयता के खिलाफ वैश्विक स्तर पर चल रहे अभियान के बीच स्विस बैंकों में भारतीयों की जमा राशि करीब एक-तिहाई यानी 33 प्रतिशत घटकर 1.2 अरब फ्रैंक (करीब 8,392 करोड़ रुपये) रह गई है.
नोएडा में फ्लैट लेने वालों को बड़ी राहत, SC ने दिए यूनिटेक को एक महीने में 5 करोड़ देने के आदेश
ग्राहकों को फ्लैट सौंपने में देरी होने के कारण सुप्रीम कोर्ट ने शुक्रवार को यूनिटेक पर 5 करोड़ रुपये का भारी जुर्माना लगाया है. अदालत ने बिल्डर फर्म से कहा है कि वह 12 अगस्त तक अपने ग्राहकों को अंतरिम मुआवजे के तौर पर इस रकम का भुगतान करे.
30 साल बाद साकार हुआ सपना, वायुसेना के बेड़े में शामिल हुआ स्वदेशी लड़ाकू विमान 'तेजस'
आसमान में शुक्रवार को भारत की ताकत और बढ़ गई. बेंगलुरु में शंख की गूंज के साथ देश में बने पहले लाइट कॉम्बैट लड़ाकू विमान तेजस को एयरफोर्स में शामिल किया गया. इन दो विमानों के बेड़े का नाम 'फ्लाइंग डैगर्स फोर्टीफाइव' है. ये विमान 1350 किमी प्रति घंटे की रफ्तार से आसमान का सीना चीर सकते हैं, जो दुनिया के सबसे बेहतरीन फाइटर प्लेन को टक्कर देने की हैसियत रखता है.
Subscribe to:
Posts (Atom)